September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!