September 6, 2026
Uncategorized

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ಯೋಜನಾಧಿಕಾರಿಯವರಾದ ಯಶೋಧರ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ , ಅಳದಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ್ , ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷ ದಯಾನಂದ್, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ರವಿ , ವಿಪತ್ತು ತಂಡ ನವಜೀವನ ಸಮಿತಿ ಒಕ್ಕೂಟದ ಸದಸ್ಯರು, ಸೇವಪ್ರಾತಿನಿಧಿಗಳು, ಮೇಸ್ತ್ರಿ ಶ್ರೀಧರ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸ್ಥಳೀಯರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!