July 23, 2026
Uncategorized

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ಯೋಜನಾಧಿಕಾರಿಯವರಾದ ಯಶೋಧರ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ , ಅಳದಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ್ , ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷ ದಯಾನಂದ್, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ರವಿ , ವಿಪತ್ತು ತಂಡ ನವಜೀವನ ಸಮಿತಿ ಒಕ್ಕೂಟದ ಸದಸ್ಯರು, ಸೇವಪ್ರಾತಿನಿಧಿಗಳು, ಮೇಸ್ತ್ರಿ ಶ್ರೀಧರ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸ್ಥಳೀಯರು ಉಪಸ್ಥಿತರಿದ್ದರು.

Related posts

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!