22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

ಬೆಳ್ತಂಗಡಿ: ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಶೌರ್ಯ ತಂಡದ ಸದಸ್ಯ ಸಚಿನ್ ಬೀಡೆ ಅವರಿಗೆ ತಿಳಿಸಿದ್ದು ತಕ್ಷಣ ಧಣೇಶ್ ಅವರನ್ನು ಸಂಪರ್ಕಿಸಿ ಧರ್ಮಸ್ಥಳದಿಂದ ಅಂಬುಲೆನ್ಸ್ ನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಓರ್ವ ವ್ಯಕ್ತಿಯನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕನ್ಯಾಡಿ ಸಮೀಪ ಇನ್ನೊರ್ವ ವ್ಯಕ್ತಿ ಅಸ್ವಸ್ಥರಾಗಿ ಬಿದ್ದಿದ್ದರು. ಇಬ್ಬರನ್ನು ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya
error: Content is protected !!