September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya
error: Content is protected !!