22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya
error: Content is protected !!