37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!