24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!