September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
error: Content is protected !!