22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya
error: Content is protected !!