23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ಯೋಜನಾಧಿಕಾರಿಯವರಾದ ಯಶೋಧರ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ , ಅಳದಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ್ , ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷ ದಯಾನಂದ್, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ರವಿ , ವಿಪತ್ತು ತಂಡ ನವಜೀವನ ಸಮಿತಿ ಒಕ್ಕೂಟದ ಸದಸ್ಯರು, ಸೇವಪ್ರಾತಿನಿಧಿಗಳು, ಮೇಸ್ತ್ರಿ ಶ್ರೀಧರ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸ್ಥಳೀಯರು ಉಪಸ್ಥಿತರಿದ್ದರು.

Related posts

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!