July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
error: Content is protected !!