23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
error: Content is protected !!