September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!