July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
error: Content is protected !!