September 6, 2026
Uncategorized

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ಯೋಜನಾಧಿಕಾರಿಯವರಾದ ಯಶೋಧರ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ , ಅಳದಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ್ , ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷ ದಯಾನಂದ್, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ರವಿ , ವಿಪತ್ತು ತಂಡ ನವಜೀವನ ಸಮಿತಿ ಒಕ್ಕೂಟದ ಸದಸ್ಯರು, ಸೇವಪ್ರಾತಿನಿಧಿಗಳು, ಮೇಸ್ತ್ರಿ ಶ್ರೀಧರ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸ್ಥಳೀಯರು ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
error: Content is protected !!