September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

ಬಳ್ಳಮಂಜ: ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ಮೂರ್ತಿ ಮಡವು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷ, ದೇವಾಲಯದ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಮುಖ್ಯ ಅತಿಥಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜ್ ಪ್ರಾಂಶುಪಾಲ ಅಲೆಕ್ಸ್ ಐವನ್ ಡಿಸೋಜ, ಬೆಂಗಳೂರು ಯುವ ವಿದ್ಯಮಿ ಆಕಾಶ್ ಕುಲಾಲ್ ಮಾಣೂರು, ನ್ಯಾಯವಾದಿಗಳಾದ ಬದರಿನಾಥ ಸಂಪಿಗೆತ್ತಾಯ, ಪದ್ಮನಾಭ ಸುವರ್ಣ, ವಸಂತ ಮರಕಡ, ಸುಧೀರ್ ಶೆಟ್ಟಿ ಕೋರಬೆಟ್ಟು, ಚಂದ್ರಕಾಂತ ನಿಡ್ಡಾಜೆ, ನಾರಾಯಣ ಪೂಜಾರಿ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಆಟಿಕೂಟ ಆಚರಣೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!