25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು.

ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ, ಸೆಭಾಸ್ಟೀನ್ ಪಿ.ಟಿ, ಚಾಕೋ ಎನ್.ಕೆ, ಸೋಫಿ ಜೋಸೆಫ್, ಫಿಲೋಮಿನಾ ವಿ, ಲಾಲಿ ಮಾಣಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯು ಡಿ.8ರಂದು ನಡೆಸುದಾಗಿ ತೀಮಾನಿಸಲಾಗಿದೆ.

Related posts

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!