22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ.6ರಂದು ನಡೆಯಿತು.

ಅಳದಂಗಡಿ ಅರಮನೆ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ಶ್ರೀಮತಿ ಅಮಣಿ ಮಂಜು ದೇವಾಡಿಗ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಶಿವಪ್ರಸಾದ್ ಅಜಿಲರು ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗಿಶ್ ಕುಮಾರ್ ನಡಕ್ಕರ, ಎಂ. ಗಂಗಾಧರ ಮಿತ್ತಮಾರು, ಡಾ. ಶಶಿಧರ ಡೋಂಗ್ರೆ, ಡಾ. ಪ್ರಶಾಂತ್ ದೇವಾಡಿಗ, ಜಗದೀಶ್ ಹೆಗ್ಡೆ ನಾವರಗುತ್ತು, ಸದಾನಂದ ಪೂಜಾರಿ ಉಂಗಿಲಬೈಲ್, ಸುಭಾಶ್ಚಂದ್ರ ರೈ ಪಡ್ಯೊಡಿ, ರಾಕೇಶ್ ಹೆಗ್ಡೆ ಬಳಂಜ, ಅಜಿತ್ ಜೈನ್, ಎ ಶಶಿಧರ ಶೆಟ್ಟಿ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಭಾಕರ ಕೊಡಂಗೆ, ಪ್ರಶಾಂತ್ ಶೆಟ್ಟಿ ಬಿಕ್ಕಿರ, ಪ್ರಸನ್ನ ಹೆಗ್ಡೆ ಕರಂಬಾರು, ವಿಜಯ ಕುಮಾರ್ ಜೈನ್ ಅಳದಂಗಡಿ, ಸುಪ್ರೀತ್ ಜೈನ್, ಧರ್ಮಸಾಮ್ರಾಜ್ಯ ನಡಾಯಿ, ಜಗನ್ನಾಥ ಶೆಟ್ಟಿ, ಹರೀಶ್ ಆಚಾರ್ಯ, ಯಶೋಧರ ಬಿಕ್ಕಿರ, ಧರ್ಣಪ್ಪ ಪೂಜಾರಿ ದೋರಿಂಜ, ಹರೀಶ್ ಕುಲಾಲ್, ಪುನೀತ್ ಪಿಲ್ಯ, ಶಿವಪ್ಪ ಪೂಜಾರಿ, ಗುರಿಕಾರರು ಊರಿನ ಪರವೂರಿನ ಗಣ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಅರ್ಚಕರಾದ ಪ್ರಕಾಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.

Related posts

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!