22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6ರಂದು ಕಿಂಡರ್ಗಾರ್ಟನ್, ಒಂದನೇ ಹಾಗೂ ಎರಡನೇ ತರಗತಿ ಶಿಕ್ಷಕಿಯರಿಗೆ “ಬಾಲ್ಯದ ಆರೈಕೆ, ಶಿಕ್ಷಣ ಮತ್ತು ಸಕ್ರಿಯ ಕಲಿಕೆ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಪ್ರಗತಿ ಇಂಟರ್ ನಾಷನಲ್ ಅಕಾಡೆಮಿಯ ನಿರ್ದೇಶಕರಾದ ಶ್ರೀ ಸಿವ ಕುಮಾರ್ ಎನ್. ವಿ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಗಳೂರಿನ ಆಕ್ಸ್ಫರ್ಡ್ ವಲಯ ವ್ಯವಸ್ಥಾಪಕರು ಶ್ರೀ ಸುಜಿತ್ ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮೃತಿ ಜೈನ್ ನಿರೂಪಿಸಿದರು.

Related posts

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya
error: Content is protected !!