23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6ರಂದು ಕಿಂಡರ್ಗಾರ್ಟನ್, ಒಂದನೇ ಹಾಗೂ ಎರಡನೇ ತರಗತಿ ಶಿಕ್ಷಕಿಯರಿಗೆ “ಬಾಲ್ಯದ ಆರೈಕೆ, ಶಿಕ್ಷಣ ಮತ್ತು ಸಕ್ರಿಯ ಕಲಿಕೆ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಪ್ರಗತಿ ಇಂಟರ್ ನಾಷನಲ್ ಅಕಾಡೆಮಿಯ ನಿರ್ದೇಶಕರಾದ ಶ್ರೀ ಸಿವ ಕುಮಾರ್ ಎನ್. ವಿ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಗಳೂರಿನ ಆಕ್ಸ್ಫರ್ಡ್ ವಲಯ ವ್ಯವಸ್ಥಾಪಕರು ಶ್ರೀ ಸುಜಿತ್ ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮೃತಿ ಜೈನ್ ನಿರೂಪಿಸಿದರು.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
error: Content is protected !!