July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುತ್ಲೂರು ನಿವಾಸಿ ಶ್ರೀಮತಿ ನಿಧನ

ಕುತ್ಲೂರು: ಇಲ್ಲಿಯ ಸಮೃಧಿ ಡಾಕಯ್ಯ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ (62ವ) ರವರು ಹೃದಯಾಘಾತದಿಂದ ಇಂದು (ಡಿ.6ರಂದು) ನಿಧನರಾದರು.

ಮೃತರು ಪುತ್ರರಾದ ವೇಣೂರು ಎಸ್‌ಡಿಎಂ ಐಟಿಐ ಕಾಲೇಜಿನ ಉಪನ್ಯಾಸಕ ಸತೀಶ್, ಹರೀಶ್ ಡಾಕಯ್ಯ, ರಾಜೇಶ್, ಸೊಸೆಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya
error: Content is protected !!