37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

ಬಳ್ಳಮಂಜ: ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ಮೂರ್ತಿ ಮಡವು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷ, ದೇವಾಲಯದ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಮುಖ್ಯ ಅತಿಥಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜ್ ಪ್ರಾಂಶುಪಾಲ ಅಲೆಕ್ಸ್ ಐವನ್ ಡಿಸೋಜ, ಬೆಂಗಳೂರು ಯುವ ವಿದ್ಯಮಿ ಆಕಾಶ್ ಕುಲಾಲ್ ಮಾಣೂರು, ನ್ಯಾಯವಾದಿಗಳಾದ ಬದರಿನಾಥ ಸಂಪಿಗೆತ್ತಾಯ, ಪದ್ಮನಾಭ ಸುವರ್ಣ, ವಸಂತ ಮರಕಡ, ಸುಧೀರ್ ಶೆಟ್ಟಿ ಕೋರಬೆಟ್ಟು, ಚಂದ್ರಕಾಂತ ನಿಡ್ಡಾಜೆ, ನಾರಾಯಣ ಪೂಜಾರಿ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya
error: Content is protected !!