25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು.

ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ, ಸೆಭಾಸ್ಟೀನ್ ಪಿ.ಟಿ, ಚಾಕೋ ಎನ್.ಕೆ, ಸೋಫಿ ಜೋಸೆಫ್, ಫಿಲೋಮಿನಾ ವಿ, ಲಾಲಿ ಮಾಣಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯು ಡಿ.8ರಂದು ನಡೆಸುದಾಗಿ ತೀಮಾನಿಸಲಾಗಿದೆ.

Related posts

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!