23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು.

ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ, ಸೆಭಾಸ್ಟೀನ್ ಪಿ.ಟಿ, ಚಾಕೋ ಎನ್.ಕೆ, ಸೋಫಿ ಜೋಸೆಫ್, ಫಿಲೋಮಿನಾ ವಿ, ಲಾಲಿ ಮಾಣಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯು ಡಿ.8ರಂದು ನಡೆಸುದಾಗಿ ತೀಮಾನಿಸಲಾಗಿದೆ.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!