September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ.6ರಂದು ನಡೆಯಿತು.

ಅಳದಂಗಡಿ ಅರಮನೆ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ಶ್ರೀಮತಿ ಅಮಣಿ ಮಂಜು ದೇವಾಡಿಗ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಶಿವಪ್ರಸಾದ್ ಅಜಿಲರು ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗಿಶ್ ಕುಮಾರ್ ನಡಕ್ಕರ, ಎಂ. ಗಂಗಾಧರ ಮಿತ್ತಮಾರು, ಡಾ. ಶಶಿಧರ ಡೋಂಗ್ರೆ, ಡಾ. ಪ್ರಶಾಂತ್ ದೇವಾಡಿಗ, ಜಗದೀಶ್ ಹೆಗ್ಡೆ ನಾವರಗುತ್ತು, ಸದಾನಂದ ಪೂಜಾರಿ ಉಂಗಿಲಬೈಲ್, ಸುಭಾಶ್ಚಂದ್ರ ರೈ ಪಡ್ಯೊಡಿ, ರಾಕೇಶ್ ಹೆಗ್ಡೆ ಬಳಂಜ, ಅಜಿತ್ ಜೈನ್, ಎ ಶಶಿಧರ ಶೆಟ್ಟಿ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಭಾಕರ ಕೊಡಂಗೆ, ಪ್ರಶಾಂತ್ ಶೆಟ್ಟಿ ಬಿಕ್ಕಿರ, ಪ್ರಸನ್ನ ಹೆಗ್ಡೆ ಕರಂಬಾರು, ವಿಜಯ ಕುಮಾರ್ ಜೈನ್ ಅಳದಂಗಡಿ, ಸುಪ್ರೀತ್ ಜೈನ್, ಧರ್ಮಸಾಮ್ರಾಜ್ಯ ನಡಾಯಿ, ಜಗನ್ನಾಥ ಶೆಟ್ಟಿ, ಹರೀಶ್ ಆಚಾರ್ಯ, ಯಶೋಧರ ಬಿಕ್ಕಿರ, ಧರ್ಣಪ್ಪ ಪೂಜಾರಿ ದೋರಿಂಜ, ಹರೀಶ್ ಕುಲಾಲ್, ಪುನೀತ್ ಪಿಲ್ಯ, ಶಿವಪ್ಪ ಪೂಜಾರಿ, ಗುರಿಕಾರರು ಊರಿನ ಪರವೂರಿನ ಗಣ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಅರ್ಚಕರಾದ ಪ್ರಕಾಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.

Related posts

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya
error: Content is protected !!