37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

ಕೊಲ್ಲಿ: ಗೋಪಾಲ ಪೂಜಾರಿ ಕೊಲ್ಲಿ ಮಾಲಕತ್ವದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇದರ ಉದ್ಘಾಟನಾ ಸಮಾರಂಭವು ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್‌ನ ಶುಭಾರಂಭವು ಡಿ.5ರಂದು ಜರುಗಿತು.

ಕಾಂಪ್ಲೆಕ್ಸ್‌ನ ಉದ್ಘಾಟನೆಯನ್ನು ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ರಾಜೇಶ್ ಪೈ ದೀಪ ಬೆಳಗಿಸಿ ನೆರವೇರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೇಶವ ಫಡಕೆ, ಲಿಂಗಪ್ಪ ಪೂಜಾರಿ ಪಾಲ್ತ್ಯಾರು ಉಪಸ್ಥಿತರಿದ್ದು, ಶುಭ ಕೋರಿದರು.

ಈ ಸಂದರ್ಭದಲ್ಲಿ ಧರ್ಣಪ್ಪ ಶೆಟ್ಟಿ ಹಾಗೂ ಅರುಣ ಡಿ. ಶೆಟ್ಟಿ ಕೊಲ್ಲಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಗೋಪಾಲ ಪೂಜಾರಿ ಸ್ವಾಗತಿಸಿ, ವಿನಯಚಂದ್ರ ನಡುಬೈಲು ಕಾರ್ಯಕ್ರಮ ನಿರೂಪಿಸಿ, ಶ್ರೀಧರ ಕೆದ್ದು ವಂದಿಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕರಾದ ಶ್ರೀಮತಿ ಶಾಲಿನಿ ಗೋಪಾಲ ಪೂಜಾರಿ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya
error: Content is protected !!