July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು.

ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ, ಸೆಭಾಸ್ಟೀನ್ ಪಿ.ಟಿ, ಚಾಕೋ ಎನ್.ಕೆ, ಸೋಫಿ ಜೋಸೆಫ್, ಫಿಲೋಮಿನಾ ವಿ, ಲಾಲಿ ಮಾಣಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯು ಡಿ.8ರಂದು ನಡೆಸುದಾಗಿ ತೀಮಾನಿಸಲಾಗಿದೆ.

Related posts

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya
error: Content is protected !!