July 24, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜೇನು ಕೃಷಿ ತರಬೇತಿ ಹಾಗೂ ಫಲಾನುಭವಿ ರೈತರಿಗೆ ಜೇನು ಪೆಟ್ಟಿಗೆ ವಿತರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ತರಬೇತಿ ಹಾಗೂ ಇಲಾಖೆಯ ಕಾರ್ಯಕ್ರಮ ಮತ್ತು ಅನುಷ್ಠಾನದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ 98 ಫಲನುಭವಿಗಳಿಗೆ ಜೇನು ಪೆಟ್ಟಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳಾದ ಮಹಾವೀರ, ಭೀಮ್ ರಾಯ್,ಸಂಪನ್ಮೂಲ ವ್ಯಕ್ತಿ ಶ್ಯಾಮ್ ಸುಂದರ್ ಭಟ್ ಆಲಡ್ಕ ಹಾಗೂ ಫಲನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!