July 24, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜೇನು ಕೃಷಿ ತರಬೇತಿ ಹಾಗೂ ಫಲಾನುಭವಿ ರೈತರಿಗೆ ಜೇನು ಪೆಟ್ಟಿಗೆ ವಿತರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ತರಬೇತಿ ಹಾಗೂ ಇಲಾಖೆಯ ಕಾರ್ಯಕ್ರಮ ಮತ್ತು ಅನುಷ್ಠಾನದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ 98 ಫಲನುಭವಿಗಳಿಗೆ ಜೇನು ಪೆಟ್ಟಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳಾದ ಮಹಾವೀರ, ಭೀಮ್ ರಾಯ್,ಸಂಪನ್ಮೂಲ ವ್ಯಕ್ತಿ ಶ್ಯಾಮ್ ಸುಂದರ್ ಭಟ್ ಆಲಡ್ಕ ಹಾಗೂ ಫಲನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!