March 7, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya
error: Content is protected !!