July 23, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya
error: Content is protected !!