September 7, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya
error: Content is protected !!