25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya
error: Content is protected !!