25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya
error: Content is protected !!