ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya
error: Content is protected !!