25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!