25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!