July 23, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ.

ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಹಲಗೆ ಮುಟ್ಟಿದವರು: ರಾಂಪ ಹಿತ್ಲು ರಾಘವೇಂದ್ರ, ಹಗ್ಗ ಹಿರಿಯ: ಪ್ರಥಮ: ಬೋಳದಗುತ್ತು ಸತೀಶ್ ಜಗದೀಶ್ ಶೆಟ್ಟಿ, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ. ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ. ಹಗ್ಗ ಕಿರಿಯ:ಪ್ರಥಮ: ಬೆಳ್ತಂಗಡಿ ಅಚ್ಚಿನಡ್ಕ ಪಕ್ಕು ಶೈಮ ಶಯನ್. ಓಡಿಸಿದವರು: ಕಕ್ಕೆಪದವು ಮಹಮ್ಮಾಯಿ ಗೌತಮ್ ಗೌಡ ದ್ವಿತೀಯ: ಕಾರ್ಕಳ ಬೈಪಾಸ್ ಎ.ಎಸ್.ಸಾಹೇಬ ಓಡಿಸಿದವರು: ಸರಪಾಡಿ ಧನಂಜಯ ಗೌಡ. ನೇಗಿಲು ಹಿರಿಯ: ಪ್ರಥಮ: ಮುಗ್ಗದೈಪಿಲ ಪ್ರಶಾಂತ್ ವೆಂಕಪ್ಪ ಪೂಜಾರಿ. ಓಡಿಸಿದವರು: ಪೆರಿಂಜೆ ಪುತ್ತಿಲ ಹೊಸಮನೆ ಚರಣ್ ಪೂಜಾರಿ. ದ್ವಿತೀಯ: ಕಕ್ಕೆಪದವು ಕಲೆತ್ಯಾರ್ ರೋಹಿನಾತ್ ದೇಜಣ್ಣ ಶೆಟ್ಟಿ. ಓಡಿಸಿದವರು: ಸರಪಾಡಿ ಧನಂಜಯ ಗೌಡ.ನೇಗಿಲು ಕಿರಿಯ:ಪ್ರಥಮ: ವೈ. ಸಿ. ಮಾಣಿಂಜೆ ಚಿದಾನಂದ “ಎ”ಓಡಿಸಿದವರು: ಮುಳಿಕಾರ್ ವಿವೇಕ್ ದೇವಾಡಿಗ. ದ್ವಿತೀಯ: ನಚ್ಚೆ ಕೋಡಂಗೆ ನರಿಂಗಾಣ ಜಗದೀಶ್ ಮಧುಸೂಧನ ಶೆಟ್ಟಿ. ಓಡಿಸಿದವರು: ಪಜೀರು ಸಂಪತ್ ಗಟ್ಟಿಯಾಳ್.

Related posts

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya
error: Content is protected !!