37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜೇನು ಕೃಷಿ ತರಬೇತಿ ಹಾಗೂ ಫಲಾನುಭವಿ ರೈತರಿಗೆ ಜೇನು ಪೆಟ್ಟಿಗೆ ವಿತರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ತರಬೇತಿ ಹಾಗೂ ಇಲಾಖೆಯ ಕಾರ್ಯಕ್ರಮ ಮತ್ತು ಅನುಷ್ಠಾನದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ 98 ಫಲನುಭವಿಗಳಿಗೆ ಜೇನು ಪೆಟ್ಟಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳಾದ ಮಹಾವೀರ, ಭೀಮ್ ರಾಯ್,ಸಂಪನ್ಮೂಲ ವ್ಯಕ್ತಿ ಶ್ಯಾಮ್ ಸುಂದರ್ ಭಟ್ ಆಲಡ್ಕ ಹಾಗೂ ಫಲನುಭವಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!