26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ನಡ : ಇಲ್ಲಿಯ ಮೂಡಬೆಟ್ಟು ನಿವಾಸಿ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ ರವರ ತಂದೆ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಪತ್ನಿ ನಮಿತಾ ಹರೀಶ್ ಕುಮಾರ್, ಪುತ್ರ ಅಭಿನಂದನಾ ಹರೀಶ್ ಕುಮಾರ್ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತನ ತಿಳಿಸಿದ್ದಾರೆ.

Related posts

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!