25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಶ್ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya
error: Content is protected !!