ಅಪಘಾತಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ.

ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ. ಬೈಕಿನ ಎದುರಿನ ಭಾಗ ಪುಡಿ ಪುಡಿಯಾಗಿದೆ. ಬೈಕ್ ಮತ್ತು ಸ್ಕೂಟಿ ಸವಾರಿಬ್ಬರಿಗೆ ಗಂಭೀರ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!