25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆ
ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ, ತಹಶಿಲ್ದಾರ್ ಪೃಥ್ವಿ ಸಾನಿಕಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಎಸ್.ಡಿ.ಎಂ ಪೂರನ್ ವರ್ಮ,
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಆಶಾ ಪ್ರಶಾಂತ್ ಪ್ರಮಯಖರಾದ ರಂಜಿತ್ ಹೆಚ್.ಡಿ, ಸಂತೋಷ್ ಕುಮಾರ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಕಳೆದ ಹಲವಾರು ವರ್ಷಗಳಿಂದ ತಾಲೂಕಿನ ಸಾಧಕರನ್ನು ಜೆಸಿಐ ಸಂಸ್ಥೆ ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದೆ.

Related posts

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!