30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

ಪುಂಜಾಲಕಟ್ಟೆ,: ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ ಕಾರ್ಯಕ್ರಮಕ್ಕೆ ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರು ಹಾಜರಾಗಿ ಅಮೂಲ್ಯ ಸಹಕಾರ ನೀಡಿದರು.

ಶಾಲಾ ಆವರಣದ ಸ್ವಚ್ಛತಾ ಕಾರ್ಯದಲ್ಲಿಯೂ ಅವರು ತೊಡಗಿಸಿಕೊಂಡು ಶ್ಲಾಘನೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ
ಸ್ವಯಂ ಸೇವಕರಾದ ಬಾಲಕೃಷ್ಣ ಹಾರಬೆ, ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕುಮಾರ್, ದೀಪಕ್ ಹಾರಬೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಶ್ರೀಮತಿ ಶಕುಂತಳಾ, ಶ್ರೀಮತಿ ರಾಜೇಶ್ವರಿ ಹಾಗೂ ಸತೀಶ್ ಆಚಾರ್ಯ ಹಾಗೂ ಶಾಲೆಯ ಶಿಕ್ಷಕರು, ಬೋದಕೇತರ ಸಿಬ್ಬಂದಿಗಳು ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya
error: Content is protected !!