March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗವು ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್‌ಪಿ ಸಿ.ಕೆ. ರೋಹಿಣಿ ಅವರ ಕಛೇರಿಗೆ ಡಿ.5ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಯೊಂದಿಗೆ ಪ್ರಸ್ತುತ ಕಾಲದಲ್ಲಿ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ತಡೆಯಲು ಪೊಲೀಸ್ ಇಲಾಖೆಯಿಂದ ಕಠಿಣ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.

ವಿಮ್ ನಿಯೋಗದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ, ಕಾರ್ಯದರ್ಶಿ ರುಬಿಯಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ ಹಾಗೂ ಸಮಿತಿ ಸದಸ್ಯರಾದ ಸಫ್ರಾ ಬೆಳ್ತಂಗಡಿ, ಮಸೂದಾ ಉಜಿರೆ ಉಪಸ್ಥಿತರಿದ್ದರು.

Related posts

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!