ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಶ್ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!