22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

ಉರುವಾಲು : ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ( 73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾದರು.

ಇವರು ಹಲವು ವರ್ಷಗಳಿಂದ ಕಲ್ಲೇರಿಯಲ್ಲಿ ಸೈಕಲ್ ರಿಪೇರಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಮೃತರು ಇಬ್ಬರು ಪುತ್ರರು, ಮೊಮ್ಮಕ್ಕಳು ಮತ್ತು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!