37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ.

ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ. ಬೈಕಿನ ಎದುರಿನ ಭಾಗ ಪುಡಿ ಪುಡಿಯಾಗಿದೆ. ಬೈಕ್ ಮತ್ತು ಸ್ಕೂಟಿ ಸವಾರಿಬ್ಬರಿಗೆ ಗಂಭೀರ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya
error: Content is protected !!