September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಹಾಗೂ ಬ್ರಾಹ್ಮರಿ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಅನಿಕ ಜೈನ್, ಶುಕ್ತಿ ಜೈನ್, ಅದ್ವಿತಿ ಜೈನ್ ಹಾಗೂ ದೀಪ್ತಾ ಜೈನ್ ಭಾಗವಹಿಸಿ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದ ವಿಜೇತ ಜಿನಭಜನಾ ತಂಡಗಳಿಗೆ ಸೋನಿಯಾ ಯಶೋವರ್ಮ ರವರು ಮಾರ್ಗದರ್ಶನ ನೀಡಿ, ಅಭಿನಂದಿಸಿರುತ್ತಾರೆ.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!